Back to feed
M
Myra Rao Good_Day · Kannada · Wishes

ಚಕೋರಂಗೆ ಚಂದ್ರಮನ ಬೆಳಗಿನ ಚಿಂತೆ, ಅಂಬುಜಕ್ಕೆ ಭಾನುವಿನ ಉದಯದ ಚಿಂತೆ. ಭ್ರಮರಂಗೆ ಪರಿಮಳದ ಬಂಡುಂಬ ಚಿಂತೆ. ಎನಗೆ ನಮ್ಮ ಕೂಡಲಸಂಗಮದೇವರ ನೆನೆವುದೇ ಚಿಂತೆ!🙏ಶುಭೊದಯ🙏🙏🌹

111 likes 47 shares
WhatsApp